Saturday, July 27, 2024
Homeಸುದ್ದಿಕರಾವಳಿಮಂಗಳೂರು: ಈಜಲು ತೆರಳಿದ್ದ ಇಬ್ಬರು ಯುವಕರು ಸಮುದ್ರಪಾಲು : ಓರ್ವನ ರಕ್ಷಣೆ

ಮಂಗಳೂರು: ಈಜಲು ತೆರಳಿದ್ದ ಇಬ್ಬರು ಯುವಕರು ಸಮುದ್ರಪಾಲು : ಓರ್ವನ ರಕ್ಷಣೆ

ಮಂಗಳೂರು : ಅರಬ್ಬಿ ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವಂತಹ ಘಟನೆ ಮಂಗಳೂರಿನ ಉಳ್ಳಾಲ ಬಳಿ ನಡೆದಿದೆ.

ಸಲ್ಮಾನ್(19), ಬಶೀರ್(23) ಮೃತರು.

ಯುವಕ ಸೈಫ್ ಆಲಿನನ್ನು ಸ್ಥಳೀಯ ಜೀವರಕ್ಷಕ ತಂಡ ರಕ್ಷಣೆ ಮಾಡಿದೆ. ಚಿಕ್ಕಮಗಳೂರು ಮೂಲದ ಮೂವರು ಉಳ್ಳಾಲ ದರ್ಗಾಗೆ ಬಂದಿದ್ದಾಗ ಘಟನೆ ಸಂಭವಿಸಿದೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News