Friday, April 19, 2024
Homeಸುದ್ದಿ28ವರ್ಷದ ಯುವಕ ಹೃದಯಾಘಾತದಿಂದ ನಿಧನ!

28ವರ್ಷದ ಯುವಕ ಹೃದಯಾಘಾತದಿಂದ ನಿಧನ!

ಮಂಗಳೂರು: ಹೃದಯಾಘಾತದಿಂದ ಯುವಕನೊಬ್ಬ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.

ಕೃಷ್ಣಾಪುರ ನಿವಾಸಿ ಸಾಹಿಫ್ ಮುದಸ್ಸಿರ್ (28) ಮೃತಪಟ್ಟ ಯುವಕ. ಈತ ಎದೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News