Wednesday, April 24, 2024
Homeಸುದ್ದಿಕರಾವಳಿದಕ್ಷಿಣ ಕನ್ನಡ: ಪುತ್ತೂರು ನಗರಸಭಾ ಸದಸ್ಯ ಶಿವರಾಮ್ ಸಪಲ್ಯ ಆತ್ಮಹತ್ಯೆ..!!!

ದಕ್ಷಿಣ ಕನ್ನಡ: ಪುತ್ತೂರು ನಗರಸಭಾ ಸದಸ್ಯ ಶಿವರಾಮ್ ಸಪಲ್ಯ ಆತ್ಮಹತ್ಯೆ..!!!

ಪುತ್ತೂರು (ಮಾ.16) : ನಗರಸಭಾ ಸದಸ್ಯರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಮೃತರನ್ನು ಪುತ್ತೂರು ನಗರಸಭಾ ಸದಸ್ಯ ಶಿವರಾಮ್ ಸಪಲ್ಯ ಎಂದು ಗುರುತಿಸಲಾಗಿದೆ.

ಶಿವರಾಮ್ ಸಪಲ್ಯ ರವರು ಊರಮಾಲು ನಿವಾಸಿಯಾಗಿದ್ದು, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದದ್ದಾರೆ ಎನ್ನಲಾಗಿದೆ.

ಇನ್ನು ಪತಿಯು ಫೋನ್ ಕರೆ ಸ್ವೀಕರಿಸುತ್ತಿಲ್ಲವೆಂದು ಪತ್ನಿಯು ಹತ್ತಿರದ ಮನೆಯವರಲ್ಲಿ ಮನೆ ಬಳಿ ತೆರಳುವಂತೆ ತಿಳಿಸಿದ್ದು, ಈ ವೇಳೆ ಅವರು ಮನೆ ಬಳಿ ತೆರಳಿ ನೋಡಿದಾಗ ಶಿವರಾಮ್ ರವರು ನೇಣು ಬಿಗಿದುಕೊಂಡಿದ್ದರು ಎಂದು ವರದಿಯಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News