Saturday, July 27, 2024
Homeಸುದ್ದಿಕರಾವಳಿಮತದಾನದಂದು ಅನುಮತಿ ಪಡೆಯದೆ ಸಂತೆ,ಜಾತ್ರೆ,ಉತ್ಸವ ನಡೆಸುವಂತಿಲ್ಲ- ಉಡುಪಿ ಜಿಲ್ಲಾಧಿಕಾರಿ ಆದೇಶ

ಮತದಾನದಂದು ಅನುಮತಿ ಪಡೆಯದೆ ಸಂತೆ,ಜಾತ್ರೆ,ಉತ್ಸವ ನಡೆಸುವಂತಿಲ್ಲ- ಉಡುಪಿ ಜಿಲ್ಲಾಧಿಕಾರಿ ಆದೇಶ

ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆಯು ಮೇ 10 ರಂದು ನಡೆಯುವ ಕಾರಣ ಆ ದಿನ ಪೂರ್ವ ಅನುಮತಿ ಪಡೆಯದೆ ಯಾವುದೇ ಸಂತೆ, ಜಾತ್ರೆ ಅಥವಾ ಉತ್ಸವಗಳನ್ನು ನಡೆಸಬಾರದು ಎಂದು ಉಡುಪಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.


ಮೇ 10ರಂದು ಬೆಳಿಗ್ಗೆ 6 ಗಂಟೆಯಿಂದ ಚುನಾವಣೆ ಮತದಾನ ಮುಕ್ತಾಯ ಆಗುವವರೆಗೆ ಉಡುಪಿ ಜಿಲ್ಲೆಯಾದ್ಯಂತ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಪೂರ್ವಾನುಮತಿ ಪಡೆಯದೆ ಉತ್ಸವಗಳನ್ನು ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News