ಕಾರ್ಕಳ, ಮೇ.05: ನಗರದಲ್ಲಿ ಮೇ 6 ಶನಿವಾರದಂದು ಮಧ್ಯಾಹ್ನ 1 ಗಂಟೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ, ಕ್ಯಾತ್ರತೇಜದ ನಾಥಪಂಥದ ಸಂತ ಯೋಗಿ ಆದಿತ್ಯನಾಥ ರವರ ” ಬೃಹತ್ ರೋಡ್ ಶೋ ” ಅನಂತಶಯನ ವೃತ್ತದಿಂದ ನಗರದ ಮುಖ್ಯ ರಸ್ತೆಯಲ್ಲಿ ಸಾಗಿ ಶ್ರೀ ವೆಂಕಟರಮಣ ದೇವಸ್ಥಾನದ ವರೆಗೆ ಬರಲಿದೆ ಎಂದು ಕಾರ್ಕಳ ಬಿಜೆಪಿ ಕ್ಷೇತ್ರ ಅಧ್ಯಕ್ಷರಾದ ಮಹಾವೀರ ಹೆಗಡೆಯವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.
ಮೇ.06 (ನಾಳೆ) ಕಾರ್ಕಳದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ “ಬೃಹತ್ ರೋಡ್ ಶೋ”
