ಕಾಪು: ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಪಣಿಯೂರು ಪ್ರದೇಶದಲ್ಲಿ ಭರ್ಜರಿ ಮತಯಾಚನೆ

ಕಾಪು ಮೇ.05: ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಬೆಳವು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಣಿಯೂರು ಪ್ರದೇಶದಲ್ಲಿ ಭರ್ಜರಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಪ್ರಕಾಶ್ ರಾವ್, ಶಕೇಂದ್ರ ಅಧ್ಯಕ್ಷರಾದ ಸುರೇಶ್‌ ದೇವಾಡಿಗ, ಬಿಜೆಪಿ ಮುಖಂಡರಾದ ನರೇಂದ್ರ ಪಣಿಯೂರು, ಹಿಂದುಳಿದ ಮೋರ್ಚಾ ಕಾರು ಮಂದ ಉಪಾಧ್ಯಕ್ಷರು ನಾಗೇಶ್ ಆಚಾರ್ಯ, ಶಂಕರ್ ಗುರಿಕಾರು, ಅಭ್ಯರ್ಥಿ ಪ್ರಮುಖ ಅನಿಲ್ ಕುಮಾರ್, ಭೂತ್ ಅಧ್ಯಕ್ಷರು ನಿತೀಶ್ ಕುಲಾಲ್, ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

You cannot copy content from Baravanige News

Scroll to Top