Saturday, July 27, 2024
Homeಸುದ್ದಿಕರಾವಳಿಉಡುಪಿ : ತಾಲೂಕು ಪಂಚಾಯತ್ ಮಾಜಿ ಸದಸ್ಯ ಭಾಸ್ಕರ್ ಕೋಟ್ಯಾನ್ ನಿಧನ

ಉಡುಪಿ : ತಾಲೂಕು ಪಂಚಾಯತ್ ಮಾಜಿ ಸದಸ್ಯ ಭಾಸ್ಕರ್ ಕೋಟ್ಯಾನ್ ನಿಧನ

ಉಡುಪಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಉದ್ಯಾವರ ನಿವಾಸಿ ಭಾಸ್ಕರ್ ಕೋಟ್ಯಾನ್ (67) ಹೃದಯಾಘಾತದಿಂದ ಶುಕ್ರವಾರ ನಿಧನರಾದರು.

ಮೃತರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಉದ್ಯಾವರ ಬಿಲ್ಲವ ಮಹಾಜನ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅವರು, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ

ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದು ಸಾಮಾಜಿಕ, ಧಾರ್ಮಿಕ, ರಾಜಕೀಯ ನೇತಾರರಾಗಿ ಗುರುತಿಸಿ ಕೊಂಡಿದ್ದು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟದಲ್ಲ ಮುಂಚೂಣಿಯಲ್ಲಿದ್ದರು
ಉದ್ಯಾವರ ಗ್ರಾಮೀಣ ಕಾಂಗ್ರೆಸ್ ನಲ್ಲಿ ಸಕ್ರಿಯವರಾಗಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News