Saturday, July 27, 2024
Homeಸುದ್ದಿಕರಾವಳಿಮೂಡುಬೆಳ್ಳೆ : ಚರಂಡಿ ಇಲ್ಲದೆ ಮನೆಗಳಿಗೆ ನುಗ್ಗಿದ ಮಳೆ ನೀರು

ಮೂಡುಬೆಳ್ಳೆ : ಚರಂಡಿ ಇಲ್ಲದೆ ಮನೆಗಳಿಗೆ ನುಗ್ಗಿದ ಮಳೆ ನೀರು

ಶಿರ್ವ : ಉಡುಪಿ ಮೂಡುಬೆಳ್ಳೆ ಸುಬ್ರಮಣ್ಯ ರಾಜ್ಯ ಹೆದ್ದಾರಿಯ ಕಾಮಗಾರಿ ನಡೆದಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆ ಬದಿಯ ಮನೆಗಳಿಗೆ ನುಗ್ಗಿ ಆವಾಂತರ ಸೃಷ್ಟಿಯಾಗಿದೆ.

ಮಳೆ ನೀರು ಹರಿದು ಹೋಗದೆ ಕೃತಕ ನೆರೆ ಉಂಟಾಗಿದ್ದು ಸ್ಥಳೀಯರು ಸೇರಿ ಜೆಸಿಬಿ ಮೂಲಕ ನೀರು ಹರಿದು ಹೋಗಲು ವ್ಯವಸ್ಥೆ ಮಾಡಿದ್ದು, ಚರಂಡಿ ನಿರ್ಮಿಸದೆ ಹೆದ್ದಾರಿ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News