Saturday, July 27, 2024
Homeಸುದ್ದಿಕಾರ್ಕಳ ನಗರ ಠಾಣೆ ಪೊಲೀಸ್ ಸಿಬ್ಬಂದಿ ನೇಣಿಗೆ ಶರಣು

ಕಾರ್ಕಳ ನಗರ ಠಾಣೆ ಪೊಲೀಸ್ ಸಿಬ್ಬಂದಿ ನೇಣಿಗೆ ಶರಣು

ಕಾರ್ಕಳ, ಜು.16: ನಗರ ಠಾಣೆಯ ಪೊಲೀಸ್ ಸಿಬಂದಿಯೊಬ್ಬರು ಇಲ್ಲಿನ ಮಿಯ್ಯಾರಿನ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಕುರಿತು ವರದಿಯಾಗಿದೆ.

ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬಂದಿ ಎಚ್ ಸಿ ಪ್ರಶಾಂತ್ ಕಾರ್ಕಳದ ಮಿಯ್ಯಾರಿನ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.

ಪ್ರಶಾಂತ್ ಅವರು ರಜೆಯಲ್ಲಿದ್ದರು. ಮನೆಯ ಹಿಂಬಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News