ಉಡುಪಿ, ಜು.25: ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಾನಂದ ಪ್ರಭು ಅವರ ಮನೆಗೆ ಹಾನಿ ಉಂಟಾಗಿದ್ದು, ಇಂದು ದಿನಾಂಕ 25-07-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
![](https://i0.wp.com/www.baravanige.com/wp-content/uploads/2023/07/IMG-20230725-WA0106-optimized.jpg?resize=696%2C522&ssl=1)
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಕಾರ್ಯದರ್ಶಿಗಳಾದ ಮಾಲಿನಿ ಇನ್ನಂಜೆ, ಪಾಂಗಾಳ ಶಕ್ತಿ ಕೇಂದ್ರ ಸಂಚಾಲಕರಾದ ಪ್ರವೀಣ್ ಶೆಟ್ಟಿ, ಸಹ ಸಂಚಾಲಕರಾದ ದಿವೇಶ್ ಶೆಟ್ಟಿ, ಸ್ಥಳೀಯರಾದ ರವಿಪ್ರಸಾದ್, ಗಣೇಶ್ ಆಚಾರ್ಯ, ಮಹೇಶ್ ಪೂಜಾರಿ, ಪ್ರಶಾಂತ್ ಆಚಾರ್ಯ ಉಪಸ್ಥಿತರಿದ್ದರು.
![](https://i0.wp.com/www.baravanige.com/wp-content/uploads/2023/07/IMG-20230725-WA0107-optimized.jpg?resize=696%2C522&ssl=1)