Saturday, April 20, 2024
Homeಸುದ್ದಿಶಬರಿಮಲೆ ಹತ್ತುವಾಗ ಹೃದಯಾಘಾತ.. ಉಡುಪಿ ಮೂಲದ ಅಯ್ಯಪ್ಪ ಮಾಲಾಧಾರಿ ಸಾವು..!!

ಶಬರಿಮಲೆ ಹತ್ತುವಾಗ ಹೃದಯಾಘಾತ.. ಉಡುಪಿ ಮೂಲದ ಅಯ್ಯಪ್ಪ ಮಾಲಾಧಾರಿ ಸಾವು..!!

ಉಡುಪಿ: ಜಿಲ್ಲೆಯಿಂದ ಶಬರಿಮಲೆ ಸನ್ನಿಧಾನಕ್ಕೆ ತೆರಳಿದ್ದ ಮಾಲಾಧಾರಿಯೋರ್ವರು ಬೆಟ್ಟ ಹತ್ತುವಾಗ ಹೃದಯಾಘಾತ ಸಂಭವಿಸಿ ನಿಧನರಾಗಿದ್ದಾರೆ. ಸುರೇಶ್ ಬಂಗೇರ ( 52)ಹೃದಯಾಘಾತದಿಂದ ಸಾವಿಗೀಡಾದ ಮಾಲಾಧಾರಿ.

ಜಿಲ್ಲೆಯ ಉದ್ಯಾವರದ ಈ ಮಾಲಾಧಾರಿ ಇಲ್ಲಿಯ ಅಯ್ಯಪ್ಪ ಮಂದಿರದಿಂದ 32 ಸ್ವಾಮಿಗಳ ಜೊತೆ ಇರುಮುಡಿ ಕಟ್ಟಿ ನಿನ್ನೆ‌ ರೈಲು ಮಾರ್ಗದ ಮೂಲಕ ಶಬರಿ ತಲುಪಿದ್ದರು.ಇಂದು ದೇವರ ದರ್ಶನಕ್ಕೆ ಬೆಟ್ಟ ಹತ್ತಿ ಹೊರಟ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

ರಿಕ್ಷಾ ಚಾಲಕನಾಗಿ ಜೀವನ ಸಾಗಿಸುತ್ತಿದ್ದ ಮಾಲಾಧಾರಿ ಸುರೇಶ್ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News