ಉಡುಪಿ, ಆ.23: ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವ ತಲುಪಿದ ಪ್ರಜ್ಞಾನ್ ರೋವರ್ ಈ ಹಿನ್ನೆಲೆ
ಉಡುಪಿ ನಗರದಲ್ಲಿ ಭಾರೀ ಸಂಭ್ರಮಾಚರಣೆ ನಡೆಯಿತು
ಉಡುಪಿ ಜಿಲ್ಲಾ ನಾಗರಿಕ ಸಮಿತಿಯಿಂದ ಸಂಭ್ರಮಾಚರಣೆ ನಡೆಯಿತು.
ಬೃಹತ್ ರಾಷ್ಟ್ರಧ್ವಜದೊಂದಿಗೆ ಜನರು ಕುಣಿದು ಕುಪ್ಪಳಿಸಿದರು. ನೂರಾರು ಸಾರ್ವಜನಿಕರಿಗೆ ಮೈಸೂರ್ ಪಾಕ್ ವಿತರಿಸಲಾಯಿತು.
![](https://i0.wp.com/www.baravanige.com/wp-content/uploads/2023/08/Screenshot_2023-08-23-19-40-37-84_6012fa4d4ddec268fc5c7112cbb265e7-optimized.jpg?resize=696%2C381&ssl=1)
ನಾಸಿಕ್ ಬ್ಯಾಂಡ್ ಚೆಂಡೆ ಪಟಾಕಿ ಸೇರಿಸಿ ಸಂಭ್ರಮಾಚರಿಸಿದರು.
ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಸಂಭ್ರಮಾಚರಣೆ ಆಯೋಜಿಸಿದ್ದರು.