Monday, May 20, 2024
Homeಸುದ್ದಿಕರಾವಳಿಉಡುಪಿ ಜಿಲ್ಲಾಡಳಿತ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ - ಶಾಸಕ ಗುರ್ಮೆ ಸುರೇಶ್...

ಉಡುಪಿ ಜಿಲ್ಲಾಡಳಿತ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಮತ್ತು ಬಿಲ್ಲವ ಸೇವಾ ಸಂಘ ಉಡುಪಿ (ರಿ.) ಬನ್ನಂಜೆ ಇವರ ಸಹಕಾರದೊಂದಿಗೆ ಇಂದು ದಿನಾಂಕ 31-08-2023 ರಂದು ಬನ್ನಂಜೆ ನಾರಾಯಣಗುರು ಆಡಿಟೋರಿಯಂನಲ್ಲಿ ಆಯೋಜಿಸಲಾದ “ಬ್ರಹ್ಮಶ್ರೀ ನಾರಾಯಣ ಜಯಂತಿ” ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಶೆಟ್ಟಿ ಅವರು ಭಾಗವಹಿಸಿದರು.



ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಅಪರ ಜಿಲ್ಲಾಧಿಕಾರಿಗಳಾದ ಮಮತಾ ದೇವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಮತ್ತು ಉಡುಪಿ ನಗರಸಭೆಯ ಸದಸ್ಯರು, ಬಿಲ್ಲವ ಸಮಾಜದ ಮುಖಂಡರು ಉಪಸ್ಥಿತರಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News