Saturday, July 27, 2024
Homeಸುದ್ದಿಕರಾವಳಿಉಡುಪಿ: ಮುಂಬೈನಿಂದ ಊರಿಗೆ ಬಂದು ವ್ಯಕ್ತಿ ಆತ್ಮಹತ್ಯೆ..!!

ಉಡುಪಿ: ಮುಂಬೈನಿಂದ ಊರಿಗೆ ಬಂದು ವ್ಯಕ್ತಿ ಆತ್ಮಹತ್ಯೆ..!!

ಉಡುಪಿ : ಮುಂಬೈನಿಂದ ಊರಿಗೆ ಬಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಂಬಾಗಿಲು ಪೆರಂಪಳ್ಳಿ ಕಕ್ಕಿಂಜೆಯ ದೇವಿನಗರದ ಬಳಿ ನಡೆದಿದೆ.


ಮುಂಬೈನ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಕೇಶ್ ಶೆಟ್ಟಿ (51) ಎಂದು ಗುರುತಿಸಲಾಗಿದೆ.

ಮುಂಬೈಯಿಂದ ಬಂದು ರಾತ್ರಿ ಹೊತ್ತಿನಲ್ಲಿಮನೆಯ ಹೊರಗಡೆ ಇರುವ ಬಟ್ಟೆ ಒಗೆಯುವ ಸ್ಥಳದಲ್ಲಿ ಕಬ್ಬಿಣದ ಪೈಪಿಗೆ ನೈಲಾನ್ ಹಗ್ಗ ಕಟ್ಟಿ ನೇಣು ಬಿಗಿದುಕೊಂಡುಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವಾಹಿತರಾಗಿದ್ದ ಇವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಉಡುಪಿ ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News