ಸಾಮಾಜಿಕ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಸನತ್ ಸಂಪತ್ ಅಂಚನ್ ಸಂಚಾಲಕತ್ವದ ಬಲಿಷ್ಠ ಬಿಲ್ಲವೆರ್ ಸಂಘಟನೆಯಿಂದ ಶ್ರೀ ಗುರುದೇವ ವಿದ್ಯಾಸಂಸ್ಥೆಯ ಅರ್ಹ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ಒದಗಿಸಲಾಯಿತು
ಈ ನೆರವಿನ ಮೊತ್ತವನ್ನು ಸಂಸ್ಥೆಯ ಅಧ್ಯಕ್ಷರು,ಬೆಳ್ತಂಗಡಿಯ ಮಾಜಿ ಶಾಸಕರಾದ ಶ್ರೀ.ಕೆ.ವಸಂತ ಬಂಗೇರರವರು ಅರ್ಹ ವಿಧ್ಯಾರ್ಥಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭ ಉಪನ್ಯಾಸಕ ರಾಕೇಶ್ ಮೂಡುಕೋಡಿರವರು ಉಪಸ್ಥಿತರಿದ್ದರು.
![](https://i0.wp.com/www.baravanige.com/wp-content/uploads/2022/09/IMG-20220925-WA0072-optimized.jpg?resize=696%2C313&ssl=1)