Saturday, July 27, 2024
Homeಸುದ್ದಿ'ಬಿಜೆಪಿಯಲ್ಲಿ ಯಾರೇ ರಾಜ್ಯಾಧ್ಯಕ್ಷರಾದ್ರೂ ಸಂತಸ'; ಡಿಸಿಎಂ ಡಿಕೆಶಿ

‘ಬಿಜೆಪಿಯಲ್ಲಿ ಯಾರೇ ರಾಜ್ಯಾಧ್ಯಕ್ಷರಾದ್ರೂ ಸಂತಸ’; ಡಿಸಿಎಂ ಡಿಕೆಶಿ

ಬೆಂಗಳೂರು, ಅ 23: ಕರ್ನಾಟಕದ ಬಿಜೆಪಿಯಲ್ಲಿ ಯಾರೇ ರಾಜ್ಯಾಧ್ಯಕ್ಷ ಆದರೂ ಸಂತಸ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, 5 ತಿಂಗಳಾದ್ರೂ ವಿರೋಧ ಪಕ್ಷದ ನಾಯಕರ ಆಯ್ಕೆಯಾಗಿಲ್ಲ. ಹಾಗಾಗಿ ಭಾರತೀಯ ಜನತಾ ಪಾರ್ಟಿಯಲ್ಲಿ ಯಾರೇ ಆದರೂ ಸಂತಸ ಎಂದರು.

ಇನ್ನು ನಿಗಮ ಮಂಡಳಿ ನೇಮಕ ವಿಚಾರವಾಗಿ ಮಾತನಾಡಿದ ಅವರು, ಹಬ್ಬ ಮುಗಿದ ಬಳಿಕ ಈ ಬಗ್ಗೆ ಚರ್ಚಿಸುತ್ತೇವೆ. ನಾನು, ಸಿಎಂ ಸಿದ್ದರಾಮಯ್ಯ ಕೂತು‌ ನಿಗಮ ಮಂಡಳಿ ನೇಮಕ ಬಗ್ಗೆ ಮಾತನಾಡುತ್ತೇವೆ ಎಂದು ಹೇಳಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News