Saturday, July 27, 2024
Homeಸುದ್ದಿನಾಳೆ (ಅ.28) ಸಿಎಂ ಸಿದ್ಧರಾಮಯ್ಯ ಉಡುಪಿಗೆ: ವಿಶ್ವ ಬಂಟರ ಸಮ್ಮೇಳನದಲ್ಲಿ ಭಾಗಿ

ನಾಳೆ (ಅ.28) ಸಿಎಂ ಸಿದ್ಧರಾಮಯ್ಯ ಉಡುಪಿಗೆ: ವಿಶ್ವ ಬಂಟರ ಸಮ್ಮೇಳನದಲ್ಲಿ ಭಾಗಿ

ಉಡುಪಿ : ಮುಖ್ಯಮಂತ್ರಿ ಸಿದ್ಧರಾಮಯ್ಯ ಅಕ್ಟೋಬರ್ 28ರಂದು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಶನಿವಾರ ಬೆಳಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಹೊರಟು ಮಂಗಳೂರು ಮೂಲಕ ಮಧ್ಯಾಹ್ನ 1 ಗಂಟೆಗೆ ಉಡುಪಿ ತಲುಪಲಿದ್ದಾರೆ.

ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ನಡೆಯಲಿರುವ ವಿಶ್ವ ಬಂಟರ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿರುವ ಸಿಎಂ ಸಿದ್ಧರಾಮಯ್ಯ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

ಸಂಜೆ 4 ಗಂಟೆಗೆ ಉಡುಪಿಯಿಂದ ಮಂಗಳೂರಿಗೆ ತೆರಳಿ ಅಲ್ಲಿಂದ ಬೆಂಗಳೂರಿಗೆ ತೆರಳಲಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News