ಇಂದಿನಿಂದ ರಾಜ್ಯದಲ್ಲೆಡೆ 4 ದಿನಗಳ ಕಾಲ ಭಾರಿ ಮಳೆ- ಆಲಿಕಲ್ಲು ಮಳೆ , ಬಿರುಗಾಳಿಯ ಮುನ್ಸೂಚನೆ
ರಾಜ್ಯದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ವರುಣನ ಆರ್ಭಟದ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ […]
ರಾಜ್ಯದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ವರುಣನ ಆರ್ಭಟದ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ […]
ಕಾರ್ಕಳ, ಜ. 22 : ತಾಲೂಕಿನ ಬೋಳ ಗ್ರಾಮದ ಮಲಕ್ಯರ್ ಕಡ್ಕನ್ ನಾರಾಯಣ ಶೆಟ್ಟಿ ಎಂಬವರ ತೋಟದ ಬಾವಿಗೆ ಬಿದ್ದು ಚಿರತೆಯೊಂದು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ
ಶಿರ್ವ ಜ 20: ಶಿರ್ವ ಸಮೀಪದ ಪಿಲಾರುಖಾನ ಗುಂಡುಪಾದೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹೇಶ್ (30) ಎಂಬ ಯುವಕನಿಗೆ ಗಂಭೀರ ಗಾಯಗಳಾಗಿವೆ. ಮಾಹಿತಿಯ
ಉಡುಪಿ ಜಿಲ್ಲಾ ಸೖನೇಜ್ ಅಸೋಸಿಯೇಷನ್ ರಿ. ಉಡುಪಿ ಇದರ 2024-25 ಸಾಲಿನ ಮಹಾಸಭೆ ಹಾಗೂ ಸನ್ಮಾನ ಕಾರ್ಯಕ್ರಮ ದಿ. 27-07-2025 ರಂದು ಉಡುಪಿ, ಉದ್ಯಾವರ, ಬಲಾಯಿಪಾದೆ, ನಿತ್ಯಾನಂದ
ಉಡುಪಿ ಜಿಲ್ಲಾ ಸೖನೇಜ್ ಅಸೋಸಿಯೇಶನ್ ರಿ. ಇದರ ದ್ವಿತೀಯ ವರ್ಷದ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ ಅಧ್ಯಕ್ಷರಾದ ಶ್ರೀಯುತ ರಾಜೇಶ್ ಕುಮಾರ್ ಅಂಬಾಡಿಯವರ ಅಧ್ಯಕ್ಷತೆಯಲ್ಲಿ ದೀಪ
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 17ರಂದು ಉಡುಪಿ ಜಿಲ್ಲೆಯ ಎಲ್ಲಾ
ಶಿರ್ವ: ಮಹಿಳೆಯೋರ್ವಳು ಹಲವು ಅಂಗಡಿಗಳ ಮಾಲಕರನ್ನು ನಂಬಿಸಿ ಚಿನ್ನಾಭರಣಗಳನ್ನು ಖರೀದಿಸಿ ಹಣ ನೀಡದೆ ವಂಚಿಸಿದ ಘಟನೆ ಶಿರ್ವದಲ್ಲಿ ನಡೆದಿದೆ. ಶಿರ್ವ ಮಸೀದಿ ಬಳಿಯ ನಿವಾಸಿ ಫರೀದಾ ಚಾಲಾಕಿ ಮಹಿಳೆ.
ಬೆಂಗಳೂರು, ಜು. 11: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG
ನಾಳೆ (ಜುಲೈ 9, 2025) ದೇಶದಾದ್ಯಂತ ‘ಭಾರತ್ ಬಂದ್’ ಜಾರಿಯಾಗಲಿದೆ. 10 ಪ್ರಮುಖ ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟವು ಈ ಮುಷ್ಕರಕ್ಕೆ ಕರೆ ನೀಡಿದ್ದು, ಸುಮಾರು 25
ಪಡುಬಿದ್ರಿ ಠಾಣಾ ವ್ಯಾಪ್ತಿಯ ಬೆಳ್ಳಿಬೆಟ್ಟು ಎಂಬಲ್ಲಿ ಯುವಕನೋರ್ವ ಕಳೆದ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತ ಯುವಕ ಪ್ರಜನ್ ಬೆಳ್ಳಿಬೆಟ್ಟು(22), ನೇಣು ಹಾಕಿಕೊಂಡಿರುವುದು
ಬೆಳಗಾವಿ: ಮಗಳಿಗೆ ಸಂಕ್ರಾಂತಿ ಬುತ್ತಿ ಕೊಡಲು ಬಂದಿದ್ದ ಅತ್ತೆಯನ್ನೇ ಅಳಿಯ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಳಗಾವಿ ನಗರದಲ್ಲಿ ಇಂದು ನಡೆದಿದೆ. ಬೆಳಗಾವಿ ಕಲ್ಯಾಣ ನಗರದ
ಉಡುಪಿ: ಪಡುಬಿದ್ರೆಯ ವಿಶ್ವ ಕಲ್ಲಟ್ಟೆ ಇವರು ಚುನಾವಣೆಗೆ ಮುಂಚೆ ಮೋದಿಯು 3ನೇ ಬಾರಿಗೆ ಪ್ರಧಾನ ಮಂತ್ರಿಯಾಗಬೇಕೆಂದು ಹಾಗೂ ಅವರ ಶ್ರೇಯೋಭಿವೃದ್ಧಿಯ ಉದ್ದೇಶದಿಂದ ಅಯ್ಯಪ್ಪ ಸ್ವಾಮಿಯಲ್ಲಿ ಹರಕೆಯ ಸಂಕಲ್ಪವನ್ನು
You cannot copy content from Baravanige News