ಕಾರ್ಕಳ: ಬಾವಿಗೆ ಬಿದ್ದು ಮೂರು ವರ್ಷದ ಗಂಡು ಚಿರತೆ
ಕಾರ್ಕಳ, ಜ. 22 : ತಾಲೂಕಿನ ಬೋಳ ಗ್ರಾಮದ ಮಲಕ್ಯರ್ ಕಡ್ಕನ್ ನಾರಾಯಣ ಶೆಟ್ಟಿ ಎಂಬವರ ತೋಟದ ಬಾವಿಗೆ ಬಿದ್ದು ಚಿರತೆಯೊಂದು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ […]
ಕಾರ್ಕಳ, ಜ. 22 : ತಾಲೂಕಿನ ಬೋಳ ಗ್ರಾಮದ ಮಲಕ್ಯರ್ ಕಡ್ಕನ್ ನಾರಾಯಣ ಶೆಟ್ಟಿ ಎಂಬವರ ತೋಟದ ಬಾವಿಗೆ ಬಿದ್ದು ಚಿರತೆಯೊಂದು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ […]
ಶಿರ್ವ ಜ 20: ಶಿರ್ವ ಸಮೀಪದ ಪಿಲಾರುಖಾನ ಗುಂಡುಪಾದೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹೇಶ್ (30) ಎಂಬ ಯುವಕನಿಗೆ ಗಂಭೀರ ಗಾಯಗಳಾಗಿವೆ. ಮಾಹಿತಿಯ
ಉಡುಪಿ ಜಿಲ್ಲಾ ಸೖನೇಜ್ ಅಸೋಸಿಯೇಷನ್ ರಿ. ಉಡುಪಿ ಇದರ 2024-25 ಸಾಲಿನ ಮಹಾಸಭೆ ಹಾಗೂ ಸನ್ಮಾನ ಕಾರ್ಯಕ್ರಮ ದಿ. 27-07-2025 ರಂದು ಉಡುಪಿ, ಉದ್ಯಾವರ, ಬಲಾಯಿಪಾದೆ, ನಿತ್ಯಾನಂದ
ಉಡುಪಿ ಜಿಲ್ಲಾ ಸೖನೇಜ್ ಅಸೋಸಿಯೇಶನ್ ರಿ. ಇದರ ದ್ವಿತೀಯ ವರ್ಷದ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ ಅಧ್ಯಕ್ಷರಾದ ಶ್ರೀಯುತ ರಾಜೇಶ್ ಕುಮಾರ್ ಅಂಬಾಡಿಯವರ ಅಧ್ಯಕ್ಷತೆಯಲ್ಲಿ ದೀಪ
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 17ರಂದು ಉಡುಪಿ ಜಿಲ್ಲೆಯ ಎಲ್ಲಾ
ಶಿರ್ವ: ಮಹಿಳೆಯೋರ್ವಳು ಹಲವು ಅಂಗಡಿಗಳ ಮಾಲಕರನ್ನು ನಂಬಿಸಿ ಚಿನ್ನಾಭರಣಗಳನ್ನು ಖರೀದಿಸಿ ಹಣ ನೀಡದೆ ವಂಚಿಸಿದ ಘಟನೆ ಶಿರ್ವದಲ್ಲಿ ನಡೆದಿದೆ. ಶಿರ್ವ ಮಸೀದಿ ಬಳಿಯ ನಿವಾಸಿ ಫರೀದಾ ಚಾಲಾಕಿ ಮಹಿಳೆ.
ಪಡುಬಿದ್ರಿ ಠಾಣಾ ವ್ಯಾಪ್ತಿಯ ಬೆಳ್ಳಿಬೆಟ್ಟು ಎಂಬಲ್ಲಿ ಯುವಕನೋರ್ವ ಕಳೆದ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತ ಯುವಕ ಪ್ರಜನ್ ಬೆಳ್ಳಿಬೆಟ್ಟು(22), ನೇಣು ಹಾಕಿಕೊಂಡಿರುವುದು
ಉಡುಪಿ: ಪಡುಬಿದ್ರೆಯ ವಿಶ್ವ ಕಲ್ಲಟ್ಟೆ ಇವರು ಚುನಾವಣೆಗೆ ಮುಂಚೆ ಮೋದಿಯು 3ನೇ ಬಾರಿಗೆ ಪ್ರಧಾನ ಮಂತ್ರಿಯಾಗಬೇಕೆಂದು ಹಾಗೂ ಅವರ ಶ್ರೇಯೋಭಿವೃದ್ಧಿಯ ಉದ್ದೇಶದಿಂದ ಅಯ್ಯಪ್ಪ ಸ್ವಾಮಿಯಲ್ಲಿ ಹರಕೆಯ ಸಂಕಲ್ಪವನ್ನು
ಶಿರ್ವ: ಒಣಗಲು ಹಾಕಿದ್ದ ಸಾವಿರಾರು ರೂ. ಮೌಲ್ಯದ ಅಡಿಕೆಯನ್ನು ಕಳ್ಳರು ಕಳವು ಮಾಡಿರುವ ಘಟನೆ ನಡೆದಿದೆ. ಕುತ್ಯಾರಿನ ಸಂತೋಷ್ ಎಂಬವರು ತೋಟದಿಂದ ಕೊಯ್ದ 6 ಕ್ವಿಂಟಲ್ ಅಡಿಕೆಗಳನ್ನು ಒಣಗಿಸಲು
ಬೆಳ್ಮಣ್: ಇಲ್ಲಿನ ಮುಖ್ಯ ರಸ್ತೆಯ ಪಕ್ಕದ ಚರಂಡಿಗೆ ಹಾಕಲಾದ ಹಾಸುಕಲ್ಲುಗಳೇ ಜನರಿಗೆ ಅಪಾಯಕಾರಿಯಾಗಿ ಪರಿಣಮಿಸುತ್ತಿವೆ. ರಸ್ತೆಯ ಇಕ್ಕೆಲಗಳಲ್ಲಿ ಚರಂಡಿಗಳು ಬಾಯ್ದೆರೆದಿವೆ. ಹಾಸುಗಲ್ಲುಗಳು ಒಂದೇ ರೀತಿ ಇಲ್ಲದೆ ಇರುವುದರಿಂದ ಕಾಲಿಟ್ಟಾಗ
ಕಾರ್ಕಳ: ನಗರದ ಬಂಡೀಮಠ ಬಸ್ ನಿಲ್ದಾಣ ಬಳಿಯ ಕೆಎಂಎಫ್ ಹಾಲಿನ ಬೂತ್ ಮುಂಭಾಗದಲ್ಲಿ ವ್ಯಕ್ತಿಯೊಬ್ಬರಿಗೆ ಕಾರ್ಕಳ ಪುರಸಭಾ ಹಿರಿಯ ಕೌನ್ಸಿಲರ್ ಸೀತಾರಾಮ ದೇವಾಡಿಗ ಕೋಲಿನಿಂದ ಬಡಿದ ಪರಿಣಾಮವಾಗಿ ಕಾಲು
ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್ ನಲ್ಲಿ ಜರಗಿದ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ದಂಡತೀರ್ಥ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಉಳಿಯಾರಗೋಳಿಯ
You cannot copy content from Baravanige News