ಸರ್ಕಾರಿ ಶಾಲಾ ಮಕ್ಕಳಿಗೆ ಬಸ್ ಉಚಿತ -ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ
ಬೆಂಗಳೂರು, ಜು. 11: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG […]
ಬೆಂಗಳೂರು, ಜು. 11: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG […]
ಬೆಳಗಾವಿ: ಮಗಳಿಗೆ ಸಂಕ್ರಾಂತಿ ಬುತ್ತಿ ಕೊಡಲು ಬಂದಿದ್ದ ಅತ್ತೆಯನ್ನೇ ಅಳಿಯ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಳಗಾವಿ ನಗರದಲ್ಲಿ ಇಂದು ನಡೆದಿದೆ. ಬೆಳಗಾವಿ ಕಲ್ಯಾಣ ನಗರದ
ಕಾರ್ಕಳ: ನಗರದ ಬಂಡೀಮಠ ಬಸ್ ನಿಲ್ದಾಣ ಬಳಿಯ ಕೆಎಂಎಫ್ ಹಾಲಿನ ಬೂತ್ ಮುಂಭಾಗದಲ್ಲಿ ವ್ಯಕ್ತಿಯೊಬ್ಬರಿಗೆ ಕಾರ್ಕಳ ಪುರಸಭಾ ಹಿರಿಯ ಕೌನ್ಸಿಲರ್ ಸೀತಾರಾಮ ದೇವಾಡಿಗ ಕೋಲಿನಿಂದ ಬಡಿದ ಪರಿಣಾಮವಾಗಿ ಕಾಲು
ಉಡುಪಿ ಡಿಸ್ಟ್ರಿಕ್ಟ್ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಉಡುಪಿ ಇದರ ವಾರ್ಷಿಕ ಮಹಾಸಭೆ ಹಾಗೂ ಸನ್ಮಾನ ಕಾರ್ಯಕ್ರಮ ಶ್ರೀಯುತ ಎಂ ಕೆ ದಿನೇಶ್ ರವರ ಅಧ್ಯಕ್ಷತೆಯಲ್ಲಿ ಗೌರವಾಧ್ಯಕರಾದ
ನೆಲಮಂಗಲ : ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ ಮತ್ತು ಪತ್ನಿ ಮಧ್ಯೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪತ್ನಿಯನ್ನೇ ಪತಿ ಹತ್ಯೆಗೈದಿರುವಂತಹ
ಉಡುಪಿ : ಅಧಿಕ ಲಾಭಾಂಶದ ಆಸೆಯಿಂದ ಹಿರಿಯ ನಾಗರಿಕರೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ನಡೆದಿದೆ. ಉಡುಪಿಯ ಟೆರೆನ್ಸ್ (60) ಅವರ ವಾಟ್ಸ್ ಆ್ಯಪ್ಗೆ ಅಪರಿಚಿತ ನಂಬರ್ನಿಂದ
ಮಂಗಳೂರು : ಕೋಲ್ಕೊತ್ತಾದ ಆರ್.ಜಿ. ಕಾರ್ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯನ್ನು ಸಾಮೂಹಿಕವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಿರುವುದನ್ನು ಖಂಡಿಸಿ ನಗರದ ಭಾರತೀಯ ವೈದ್ಯಕೀಯ ಸಂಘ, ಸಮಾನ ಮನಸ್ಕ
ಉಡುಪಿ : ತಂದೆ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, ಮಗ ಆಸ್ಪತ್ರೆ ಹೊರಗೆ ಪ್ರಾಣ ಬಿಟ್ಟಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ನಿವಾಸಿ ಗುರುರಾಜ್ ಮೃತ ವ್ಯಕ್ತಿ. ಗುರುರಾಜ್
ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಡಿಸಿಆರ್ ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್ ಸ್ಟೇಬಲ್ ಆಗಿ ಸೇವೆಸಲ್ಲಿಸುತ್ತಿರುವ ಬಿ.ವಿಜಯ್ ಕುಮಾರ್ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ
ಕುಂದಾಪುರ : ದೇಶಾದ್ಯಂತ ೭೮ನೇ ಸ್ವಾತಂತ್ರ್ಯೋತ್ಸವವನ್ನು ಬಹಳ ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತದೆ. ಅಂತೆಯೇ ಸಿನಿತಾರೆಯರು ಕೂಡಾ ದೇಶಪ್ರೇಮದಿಂದಲೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದ್ದಾರೆ. ಅದರಲ್ಲೂ ಕಾಂತಾರದ ಮೂಲಕ ವಿಶ್ವವಿಖ್ಯಾತಿಗೊಂಡ ರಿಷಭ್ ಶೆಟ್ಟಿ
ಉಡುಪಿ : ಮ್ಯಾನೇಜರ್ಗೆ ಚೂರಿ ಇರಿದ ಆರೋಪಿ ಸೆಕ್ಯೂರಿಟಿ ಗಾರ್ಡನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಪ್ರಕರಣದ ಆರೋಪಿ ಪ್ರಸಾದ್ ಭಾನುವಾರ ಶೋರೂಂನ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಎವರೆಸ್ಟ್
ಮಂಗಳೂರು : ದೈವರಾಧನೆ ತುಳುನಾಡಿನ ವಿಶೇಷ ಪದ್ಧತಿ. ಕರಾವಳಿ ಭಾಗದಲ್ಲಿರುವ ದೈವಾರಾಧನೆಗೆ ಅನೇಕ ವರ್ಷಗಳ ಇತಿಹಾಸವಿದ್ದು, ಅದರದೇ ಆದ ಅನೇಕ ವಿಚಾರಗಳಲ್ಲಿ ಪ್ರಸಿದ್ಧಿ ಪಡೆದಿದೆ. ಇತ್ತೀಚಿನ ದಿನಗಳಲ್ಲಿ
You cannot copy content from Baravanige News